ಬ್ರಹ್ಮಧ್ವಜದ ಮೇಲಿರುವ ತಾಮ್ರದ ಕಲಶಕ್ಕೆ ಬ್ರಹ್ಮಾಂಡದಲ್ಲಿನ ಉಚ್ಚತತ್ತ್ವಗಳಿಗೆ ಸಂಬಂಧಿಸಿರುವ ಸಾತ್ತ್ವಿಕ ಲಹರಿಗಳನ್ನು ಪ್ರಕ್ಷೇಪಿಸುವ ಕ್ಷಮತೆ ಹೆಚ್ಚಿರುವುದರಿಂದ ಈ ಕಲಶದಿಂದ ಪ್ರಕ್ಷೇಪಿತಗೊಳ್ಳುವ ಸಾತ್ತ್ವಿಕ ಲಹರಿಗಳಿಂದಾಗಿ ಕಹಿಬೇವಿನ ಎಲೆಗಳಲ್ಲಿನ ಬಣ್ಣದ ಕಣಗಳು ಕಾರ್ಯನಿರತವಾಗಲು ಸಹಾಯವಾಗುತ್ತದೆ. sanatan.org/kannada/2253.h… #Ugadi
0
2
3
36
0
Download Image