🌸 ಸೇತುಬಂಧ ರಾಮೇಶ್ವರ ಮಹಾತ್ಮೆ🌸 ದಶಗ್ರಂಥಿ ಬ್ರಾಹ್ಮಣನಾಗಿದ್ದ ರಾವಣನ ವಧೆಯ ಬಳಿಕ ಅಗಸ್ತೀ ಋಷಿಗಳು ಪ್ರಭು ಶ್ರೀರಾಮನಿಗೆ ಬ್ರಹ್ಮಹತ್ಯೆಯ ಪಾಪದಿಂದ ಮುಕ್ತನಾಗಲು ಸಾಗರತೀರದಲ್ಲಿ ಜ್ಯೇಷ್ಠ ಶುದ್ಧ ದಶಮಿಯ ಮುಹೂರ್ತದಲ್ಲಿ ಶಿವಲಿಂಗವನ್ನು ಸ್ಥಾಪಿಸುವಂತೆ ಆದೇಶಿಸಿದರು. 👇 sanatan.org/kannada/2274.h… #sundayMorning #sunday
0
19
17
101
0
Download Image