ಕರವೇ (KRV) @karave_KRV
ಶ್ರೀ. ಟಿ.ಎ. ನಾರಾಯಣ ಗೌಡರ ನೇತೃತ್ವದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಇಂದು ನಾಡಿನ ಅತಿದೊಡ್ಡ ಬಲಿಷ್ಟ ಕನ್ನಡಪರ ಕರ್ನಾಟಕಪರ ಸಂಘಟನೆಯಾಗಿದೆ. karnatakarakshanavedike.org Karnataka Joined June 2009-
Tweets5K
-
Followers14K
-
Following1
-
Likes92
ಪ್ರತಿಯೊಬ್ಬರೂ ಮತದಾನ ಮಾಡಿ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಳ್ಳಿ.. #ಕರವೇಸಾಮಾಜಿಕಜಾಲತಾಣ #ಕರವೇ #KRV #karave #LokSabhaElections2024
ಯಾದಗಿರಿ ನಗರದ ಕನ್ನಡ ಸಾಹಿತ್ಯ ಪರಿಷತ್ತ ಭವನದಲ್ಲಿ ಕರವೇ ಜಿಲ್ಲಾಧ್ಯಕ್ಷರಾದ ಟಿ.ಎನ ಭೀಮುನಾಯಕ ರವರ ಅಧ್ಯಕ್ಷತೆಯಲ್ಲಿ ದ್ವಿತೀಯ ಪಿ ಯು ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಯಾದಗಿರಿ ಜಿಲ್ಲೆಗೆ ಕೀರ್ತಿ ತಂದ ಜಿಲ್ಲೆಯ ಪ್ರತಿಭಾವಂತ 20 ಜನ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಿ ಸನ್ಮಾನಿಸಲಾಯಿತು
ಮಯೂರ, ಇಮ್ಮಡಿ ಪುಲಿಕೇಶಿ, ಕೃಷ್ಣದೇವರಾಯ ಮುಂತಾದ ಮಹಾನುಭಾವರ ಇತಿಹಾಸವನ್ನು ಕನ್ನಡ ನಾಡಿನ ಜನತೆಗೆ ತೋರಿಸಿಕೊಟ್ಟ ವರನಟ ,ಕನ್ನಡಿಗರ ಕಣ್ಮಣಿ ಡಾ.ರಾಜಕುಮಾರ್ ಜಯಂತಿಯ ಸವಿ ಹಾರೈಕೆಗಳು.
“ಚೆನ್ನಮಲ್ಲಿಕಾರ್ಜುನ” ಎಂಬ ಅಂಕಿತನಾಮದ ಮೂಲಕ ವಚನ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ ಶಿವಶರಣೆ ಅಕ್ಕಮಹಾದೇವಿ ಜಯಂತಿಯ ಶುಭಾಶಯಗಳು. #AkkamahadeviJayanti #ಕರವೇಸಾಮಾಜಿಕಜಾಲತಾಣ #ಕರವೇ #KRV #karave
ಸಮಸ್ತ ನಾಡಿನ ಜನತೆಗೆ ಹನುಮ ಜಯಂತಿಯ ಶುಭಾಶಯಗಳು. ರಾಮನ ಪರಮಭಕ್ತ ಹನುಮ, ದೈರ್ಯ ಮತ್ತು ಶಕ್ತಿಯ ಪ್ರತೀಕವಾದ ಆ ಹನುಮಾನ್ ಸ್ವಾಮಿಯ ಆಶೀರ್ವಾದ ಮತ್ತು ಕರುಣೆ ಎಲ್ಲರ ಮೇಲೂ ಇರಲಿ ಎಂದು ಹಾರೈಸುತ್ತೇನೆ. #hanumanjayanti2024 #ಕರವೇಸಾಮಾಜಿಕಜಾಲತಾಣ #ಕರವೇ #KRV #karave
ಯಾದಗಿರಿ ಕರವೇ ಜಿಲ್ಲಾ ಕಾರ್ಯಾಲಯದಲ್ಲಿ ಜಿಲ್ಲಾಧ್ಯಕ್ಷರಾದ ಟಿ ಎನ್ ಭೀಮುನಾಯಕ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 25/04/2024 ರಂದು ಪ್ರತಿಭಾ ಪುರಸ್ಕಾರ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ ಮಾಡಲಾಯಿತು.
ಇಂದಿನ ಕನ್ನಡ ಪ್ರಭಾ ಪತ್ರಿಕೆಯ ಸುದ್ದಿ #savegoakannadigaru #ಗೋವಾಕನ್ನಡಿಗರನ್ನುಉಳಿಸಿ
ಗೋವಾ ರಾಜ್ಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ ಮುಂದುವರೆದರೆ, ಗೋವಾ ಕನ್ನಡಿಗರಿಗೆ ಕರ್ನಾಟಕ ಸರಕಾರ ಆಶ್ರಯ ನೀಡಲಿ, ಹೊರ ರಾಜ್ಯದ ಜನರಿಗೆ ಕನ್ನಡ ನಾಡಲ್ಲಿ ನೀಡುವ ಸವಲತ್ತುಗಳನ್ನು ನಿಲ್ಲಿಸಲಿ. #savegoakannadigaru #ಗೋವಾಕನ್ನಡಿಗರನ್ನುಉಳಿಸಿ
ಈಗಿನ ಗೋವಾ ಇತಿಹಾಸದಲ್ಲಿ ಕನ್ನಡ ಸಾಮ್ರಾಜ್ಯದ ಭಾಗವೇ ಆಗಿತ್ತು. ಕನ್ನಡಿಗರ ಮೇಲೆ ದೌರ್ಜನ್ಯ ನಡೆಸುವ ಮುನ್ನ ಗೋವಾ ಸರಕಾರ ಇತಿಹಾಸವನ್ನು ಒಮ್ಮೆ ಓದಿಕೊಳ್ಳಲಿ. #savegoakannadigaru #ಗೋವಾಕನ್ನಡಿಗರನ್ನುಉಳಿಸಿ
ಗೊವಾ ಮುಖ್ಯಮಂತ್ರಿ ಕರ್ನಾಟಕದ ಚುನಾವಣೆಯ ಸಮಯದಲ್ಲಿ ಮೂಗು ತೀರಿಸಲು ಯತ್ನಿಸಿದರೆ ಚುನಾವಣೆಯಲ್ಲಿ ಕನ್ನಡಿಗರು ಸರಿಯಾಗಿ ಬುದ್ದಿ ಕಲಿಸಬೇಕು. #savegoakannadigaru #ಗೋವಾಕನ್ನಡಿಗರನ್ನುಉಳಿಸಿ
ಚಿಕ್ಕ ರಾಜ್ಯ ಗೋವಾ ರಾಜಕಾರಣಿಗಳು ಕನ್ನಡಿಗರಿಗೆ ತೊಂದರೆ ಕೊಡುತ್ತಾರೆ ಅಂದ್ರೆ ಕರ್ನಾಟಕದ ರಾಜಕಾರಣಿಗಳು ಎಷ್ಟರ ಮಟ್ಟಿಗೆ ಸ್ವಾಭಿಮಾನವನ್ನೇ ಮರೆತಿದ್ದಾರೆ ಅನ್ನೋದನ್ನು ಊಹಿಸಿ. #savegoakannadigaru #ಗೋವಾಕನ್ನಡಿಗರನ್ನುಉಳಿಸಿ
ಕನ್ನಡಿಗ ನಾಡು ಎಲ್ಲಾ ಭಾಷೆ, ಎಲ್ಲಾ ರಾಜ್ಯದ ಜನರಿಗೂ ಆಶ್ರಯ ನೀಡಿದೆ, ಇಂತ ಕನ್ನಡಿಗರ ಮೇಲೆ ದೌರ್ಜನ್ಯ ನಡೆದರೂ ಭಾರತ ಸರಕಾರ ಸುಮ್ಮನೆ ಕೂತಿದೆಯಲ್ಲಾ #savegoakannadigaru #ಗೋವಾಕನ್ನಡಿಗರನ್ನುಉಳಿಸಿ
ಗೋವಾ ಕನ್ನಡಿಗರ ಪರವಾಗಿ ಕರವೇ ದನಿಯೆತ್ತಿದೆ, ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸುಮ್ಮನಿರುವುದೇಕೆ #savegoakannadigaru #ಗೋವಾಕನ್ನಡಿಗರನ್ನುಉಳಿಸಿ
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಸಮರ ಸಿಂಹ ಶ್ರೀ.ಟಿ.ಎ. ನಾರಾಯಣಗೌಡರ ನೇತೃತ್ವದಲ್ಲಿ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ದಾಂಡೇಲಿ ತಾಲೂಕು ಅಧ್ಯಕ್ಷರನ್ನಾಗಿ ಅಶೋಕ್ ಮಾನೆಯವರನ್ನು ಹಾಗೂ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರನ್ನಾಗಿ ಶ್ರೀಮತಿ ಲೀಲಾ ಮಾದರ್ ಅವರನ್ನು ಇಂದು ಆಯ್ಕೆ ಮಾಡಲಾಯಿತು.
ಗೋವಾ ಸರ್ಕಾರ ಮತ್ತೆ ಕನ್ನಡಿಗರ ಮನೆಗಳನ್ನು ಕೆಡವಿ ಒಕ್ಕಲಿಬಿಸುತ್ತಿದ್ದು, ರಾಷ್ಟ್ರಪತಿಗಳು ಕೂಡಲೇ ಮಧ್ಯಪ್ರವೇಶಿಸಿ ಗೋವಾ ಸರ್ಕಾರವನ್ನು ವಜಾ ಗೊಳಿಸಿ ಕನ್ನಡಿಗರಿಗೆ ನ್ಯಾಯ ಕೊಡಿಸಬೇಕೆಂದು ಆಗ್ರಹಿಸಿ ಬೃಹತ್ ಟ್ವೀಟರ್ ಆಂದೋಲನ. #ಗೋವಾಕನ್ನಡಿಗರನ್ನುಉಳಿಸಿ #justiceforgoakannadigaru #ಕರವೇಸಾಮಾಜಿಕಜಾಲತಾಣ #ಕರವೇ #KRV #karave
ಗೋವಾ ಕನ್ನಡಿಗರ ರಕ್ಷಣೆಗೆ ಮಾನ್ಯ ರಾಷ್ಟ್ರಪತಿಗಳು ಮತ್ತು ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸುವಂತೆ ಒತ್ತಾಯಿಸಿ ಕರವೇ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ ನೇತೃತ್ವದ ಕರವೇ ನಿಯೋಗ ಇಂದು ದಿನಾಂಕ:19-4-2024 ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.
ಗೋವಾ ಕನ್ನಡಿಗರನ್ನು ಒಕ್ಕಲಿಬ್ಬಿಸುತ್ತಿರುವ ಗೋವಾ ಸರ್ಕಾರದ ನಡೆಯನ್ನು ಖಂಡಿಸಿದ ಕರವೇ ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣಗೌಡರು. #savegoakannadigaru #ಗೋವಾಕನ್ನಡಿಗರನ್ನುಉಳಿಸಿ
ಅರುಣ್ ಜ�.. @ajavgal
27K Followers 1K FollowingGC ChandraShekhar @GCC_MP
27K Followers 2K Following ಕನ್ನಡಿಗ|Member of Parliament in Rajya Sabha representing Karnataka & Bengaluru , Views are personal. RT ≠ endorsement | Account managed by Team GCBelagavi - ಬೆಳ�.. @BelagaviKA
13K Followers 216 Following ನಮ್ಮ ಬೆಳಗಾವಿ, ಸುಂದರ ಬೆಳಗಾವಿ. ಕರ್ನಾಟಕದ ೨ನೇ ರಾಜಧಾನಿಯಾಗಿರುವ ಬೆಳಗಾವಿಯ ಬಗ್ಗೆ ಮಾಹಿತಿ ನೀಡುವ ಪುಟ. https://t.co/cpydhN5cs2ಕನ್ನಡಿಗ.. @Kannadiga71
10K Followers 875 Following ಕನ್ನಡ ನುಡಿಯೇ ಸರ್ವಸ್ವವನ್ನಾಗಿ ಮಾಡಿಕೊಂಡಿರುವವನು, ಕನ್ನಡವೇ ಜಾತಿ, ಕನ್ನಡವೇ ಧರ್ಮ, ಕನ್ನಡವೇ ಆಚಾರ, ಕನ್ನಡವೇ ನೀತಿ, ವ್ಯಕ್ತಿ ಪೂಜೆ ಸಲ್ಲದು.Ganesh Chetan @ganeshchetan
14K Followers 77 Following Interests: Politics, Linguistics, Education, Language Planning, Federalism, Consumer Rights, Language Rightsಸುನಿ/SuNi @SimpleSuni
130K Followers 716 Following #ಹೆಮ್ಮೆಯಕನ್ನಡಿಗ PROPRIETOR #ಸುನಿ ಸಿನಿಮಾಸ್ #sunicinemas Film Director and Producer... fan of RCB...BFC.. BENGALURU BULLSವಸಂತ | Vasant @vasantshetty81
10K Followers 2K Following Co-founder MyLang Creators. Interests: Books, Tech, Product Management, Economics, Public Policy and Philosophy. Tweets Personal.ಓರುಗ - ನು.. @ybharath77
5K Followers 96 Following ಕನ್ನಡ ಮೊದಲು Author of 'Hosagaalada SooLnuDigaLu'. Co-author of 'Inglish-Kannada Padanerake'. "Samskrta PadagaLige KannaDaddE padagaLu'Kiran Kodlady | ಕ�.. @kodlady
3K Followers 519 Following Kannadiga. Believe in TRUE Federalism, not in disguise of unitary. One Day, want to see Indian languages offering knowledge and job on its merit !DP SATISH @dp_satish
49K Followers 4K Following I cover Southern India for Network18. love books, cinema, music, Cricket&much more! A hillman!! I am neither right, nor left.I am just straight. From Jog Falls.ಆನಂದ್ ಗ�.. @Anand_GJ
4K Followers 203 Following Writer, ಬರಹಗಾರ, ಕನ್ನಡ ಪರ ಚಿಂತನೆ. My Facebook Profile: https://t.co/z74beAH0eL…ಭೈರಪ್ಪ �.. @byrappa_harish
7K Followers 608 Following ಸ್ವಾಭಿಮಾನಿ ಕನ್ನಡಿಗ, ಬುದ್ಧ|ಬಸವ|ಅಂಬೇಡ್ಕರ್|ಕುವೆಂಪು|ತೇಜಸ್ವಿ| ದೇವನೂರು ಓದುಗಶ್ರುತಿ | .. @shruthihm1
8K Followers 884 Following Software Professional, #ಕನ್ನಡತಿ Interests : Federalism, Linguistics, Economics, Politics.ಗುಡುಗುಮ.. @guduguminchu
3K Followers 2K Following ಕಾವೇರಿಯಿಂದಮಾ ಗೋದಾವರಿವರಂ ಇರ್ಪ ನಾಡು ಅದು ಆ ಕನ್ನಡದೊಳ್ ಭಾವಿಸಿದ ಜನಪದಂ ವಸುಧಾ ವಲಯ ವಿಲೀನ, ವಿಶದ ವಿಷಯ ವಿಶೇಷಂ. https://t.co/YGOIL6B6y5kannadaprabha @KannadaPrabha
124K Followers 1K Following The official Twitter handle of https://t.co/1AXW7qCenr, Leading Kannada news website, owned by The New Indian Express Group. Follow us for news and special reports.ಡಾ.ಗಡ್ಡ�.. @Gaddapa
7K Followers 998 Following ಕನ್ನಡ, ಕರ್ನಾಟಕ, ಕಿಟ್ಲೆ..troll... Centrist libertarian.Ayaz @ayaz9166
9K Followers 1K Following #secular #ಕ್ರಾಂತಿಕಾರಿಪಡೆ #Team_kranthi ಸರ್ವ ಜನಾಂಗದ ಶಾಂತಿಯ ತೋಟShashidhar Besur @BesurShashidhar
178 Followers 2K Following SV Scientific Pvt. ltd. - India - Leading suppliers of scientific and lab equipments for pharmaceuticals, life sciences and basic science researchManjunath N @Manjunanjappa
101 Followers 555 FollowingLOKESH @LOKESH8321
32 Followers 517 Followingittigi @ittigi294737
8 Followers 114 FollowingBindu S.P Nayaka @BinduSP2
14 Followers 152 Following ಕನ್ನಡತಿ 💛❤️| Engineer💡🔌| Ambivert🧳🏠 | Bibliophile 📚 | Dendrophile 🌳| Secular 🤝Punith Db @Db_26
2 Followers 98 Followingpraveen H.G Shetty @praveenHGS42908
1 Followers 120 FollowingSrinivasa.C @SrinivasaC1
41 Followers 394 Following𝕏SST @xsst88
0 Followers 976 FollowingAdarsha kumar s @Adarshakumars1
4 Followers 104 FollowingRajesh B R @rajeshbr435
153 Followers 581 FollowingRavi Patgar @RaviPatgar54711
22 Followers 326 Followingಅಭಿಮಾನಿ.. @Abhimani_Devru
4 Followers 38 Following I am Kannadiga first, but that doesn't make me any less IndianHarish Kumar @HarishK63794286
8 Followers 343 FollowingMohan Rathod @rathod_moh68281
1 Followers 77 FollowingSharanu Biranur @SBiranur473
3 Followers 70 Followingbalakrishna kawali @balakrishnakaw1
25 Followers 128 FollowingChengumani Bengaluru @Chengumani1979
14 Followers 127 Followingವಿನಾಯಕ �.. @KoliVinaya15219
0 Followers 5 FollowingSoham @juice_ina_box
4 Followers 104 FollowingDevanand c Bandravad @bandravad39527
0 Followers 3 Followingರಾಮಕೃಷ್.. @RamakrsnaB22863
1 Followers 38 FollowingVittal Patgar @VPatgar94582
2 Followers 210 FollowingAnniRao Patil @AnRaoBsngi
1 Followers 21 FollowingThalGal Super Power �.. @ThalGalPower
672 Followers 5K Following PhD & Post-doc. Healthcare communicator. Creator of ThalGal for girls/women with #thalassemia. Advocating to build equitable, accessible health systems for allತಿಮ್ಮಪ್.. @RaguNaik5
6 Followers 163 FollowingAkash Ambore @AkashAmbor4989
1 Followers 2 Followingವಿಶ್ವರಾ.. @vishjeeva17
3 Followers 1 FollowingAshok Hubli @AshokGarag73774
0 Followers 14 Followingprathamesh.opinions @opinions_17
5 Followers 150 Following opinions. Indian Kannadiga freedom of speech does not equal hate speech dharmaK!₹@N P $ @KiranPS498
191 Followers 2K Following 🔱Har Har Mahadev🔱 #2019 Truth Lost, Lies won. 2024…?🐐 @homieeclix
0 Followers 2K Followingvirajmaan @virajmaan12
0 Followers 2K FollowingAnand Khanappanavara @AKhanappanavara
1 Followers 4 Followingರಾಘು ಅರ�.. @raaguArasu
1 Followers 3 Following ಬೆಂಗಳೂರು ನಗರ ಜಿಲ್ಲಾ ಸಂಘಟನಾ ಕಾರ್ಯದರ್ಶಿ, ಕರ್ನಾಟಕ ರಕ್ಷಣಾ ವೇದಿಕೆDEEPA.S. SHIVARAJ @shivaraj_d42487
1 Followers 2 Followingrahul @rahul13100
2 Followers 66 Followingchandra gowda @chandragow97583
1 Followers 19 Followingsrikanth B @B826869B
5 Followers 75 Followingಪಾರ್ಥಸಾ.. @EmParthasa29664
1 Followers 3 Following40ಕ್ಕೂ ಹೆಚ್ಚು ಸದಭಿರುಚಿಯ ಚಿತ್ರಗಳನ್ನು ನಿರ್ಮಿಸಿ ಕನ್ನಡ ಚಿತ್ರರಂಗವನ್ನು ಬೆಳೆಸಿದ ದ್ವಾರಕೀಶ್ ಅವರು ನಮ್ಮನ್ನಗಲಿದ್ದಾರೆ. ಅತ್ಯುತ್ತಮ ನಟ, ನಿರ್ದೇಶಕರೂ ಆಗಿದ್ದ ದ್ವಾರಕೀಶ್ ನಿಧನದೊಂದಿಗೆ ಕನ್ನಡ ಚಿತ್ರರಂಗದ ದೊಡ್ಡ ಕೊಂಡಿಯೊಂದು ಕಳಚಿದಂತಾಗಿದೆ. ಹಿರಿಯ ಜೀವಕ್ಕೆ ಅಭಿಮಾನದ ನಮಗಳು. ನಿಮ್ಮ ಸ್ಮರಣೆ ಸದಾ ಇರುತ್ತದೆ.
ಪೋಲ್ ಟ್ಯ್ರಾಕರ್ ಎನ್ನುವ ಸಂಸ್ಥೆ ಕರ್ನಾಟಕದಲ್ಲಿ ನಡೆಸಿರುವ ಲೋಕಸಭಾ ಚುನಾವಣಾ ಪೂರ್ವ ಸಮೀಕ್ಷೆ #Loksabha2024 #polltracker #BJP #Congress #JDS #survey
ಗೋವಾ ಸರ್ಕಾರ ಮತ್ತೆ ಕನ್ನಡಿಗರ ಮನೆಗಳನ್ನು ಕೆಡವಿ ಒಕ್ಕೆಲೆಬ್ಬಿಸುತ್ತಿದ್ದು, ಇಡೀ ಗೋವಾದಲ್ಲಿ ಕನ್ನಡಿಗರು ಯಾರೂ ಇರಬಾರದು ಎಂಬ ತೀರ್ಮಾನಕ್ಕೆ ಬಂದಂತಿದೆ. ರಾಷ್ಟ್ರಪತಿಗಳು ಕೂಡಲೇ ಮಧ್ಯೆ ಪ್ರವೇಶಿಸಿ ಗೋವಾ ಸರ್ಕಾರವನ್ನು ವಜಾಗೊಳಿಸಿ, ಕನ್ನಡಿಗರಿಗೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸುತ್ತೇನೆ. (1/7)
ಉತ್ತರ ಗೋವಾದ ಸಂಗೋಲ್ಡಾ ಪ್ರದೇಶದಲ್ಲಿ ನಿನ್ನೆ 15 ಕ್ಕೂ ಹೆಚ್ಚು ಕನ್ನಡಿಗರ ಮನೆಗಳನ್ನು ಜೆಸಿಬಿ ಬಳಿಸಿ ಧ್ವಂಸಗೊಳಿಸಲಾಗಿದೆ, ಅವರಿಗೆ ಅನ್ನ ನೀರು ಸೂರು ಇಲ್ಲದಂತೆ ಮಾಡಲಾಗಿದೆ. ಕನ್ನಡಿಗರ ಮನಸು ಭಾರವಾಗಿದೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸಿಕೊಳ್ಳಲು ಸಾಧ್ಯವಿಲ್ಲ. (2/7)
ನಾಲ್ಕು ದಶಕಗಳಿಂದ ಆ ಪ್ರದೇಶದಲ್ಲಿ ವಾಸವಾಗಿದ್ದ ಕನ್ನಡಿಗರನ್ನು ಏಕಾಏಕಿ ತೆರವುಗೊಳಿಸಲಾಗಿದೆ. ಹದಿನೈದು ಕನ್ನಡಿಗರ ಕುಟುಂಬಗಳು ಬೀದಿಪಾಲಾಗಿವೆ. ಸಂತ್ರಸ್ಥ ಕುಟುಂಬಗಳಿಗೆ ಯಾವುದೇ ಪುನರ್ವಸತಿ ನೀಡಲಾಗಿಲ್ಲ. ಸಿರಿಯಾ, ಲೆಬೆನಾನ್ ದೇಶಗಳಲ್ಲಿ ನಡೆಯುತ್ತಿರುವುದು ಗೋವಾದಲ್ಲಿ ನಡೆಯುತ್ತಿದೆ. (3/7)
ಗೋವಾದಲ್ಲಿ ಹೀಗೆ ಕನ್ನಡಿಗರನ್ನು ಗುರಿಯಾಗಿಟ್ಟುಕೊಂಡು ಅಲ್ಲಿನ ಸರ್ಕಾರ ತೆರವು ಕಾರ್ಯಾಚರಣೆ ಮಾಡುತ್ತಿರುವುದು ಇದೇ ಮೊದಲೇನಲ್ಲ. ಆರನೇ ಬಾರಿ ಇಂಥ ದುಷ್ಕೃತ್ಯವನ್ನು ಎಸಗುತ್ತಿದೆ. ಇದು ನಿಸ್ಸಂಶಯವಾಗಿ ಜನಾಂಗೀಯ ದ್ವೇಷದ ಕುಕೃತ್ಯ. ಹೀಗಾಗಿ ಗೋವಾ ಸರ್ಕಾರವನ್ನು ಕೂಡಲೇ ವಜಾಗೊಳಿಸಬೇಕು. (4/7)
ಭಾರತದ ಸಂವಿಧಾನದ 29 ಮತ್ತು 30ನೇ ವಿಧಿಗಳು ಸ್ಪಷ್ಟವಾಗಿ ಭಾಷಾ ಅಲ್ಪಸಂಖ್ಯಾತರಿಗೆ ರಕ್ಷಣೆ ನೀಡುತ್ತವೆ. ಗೋವಾದಲ್ಲಿ ನಡೆಯುತ್ತಿರುವುದು ಸಂವಿಧಾನ ವಿರೋಧಿ ಕಾರ್ಯಾಚರಣೆ. ದೇಶದ ಯಾವುದೇ ಭಾಗದಲ್ಲಿ ಸರ್ಕಾರವೇ ಮುಂದೆ ನಿಂತು ಭಾಷಾ ಸಮುದಾಯವನ್ನು ಬೀದಿಗೆ ತಳ್ಳಿದ ಉದಾಹರಣೆ ಇಲ್ಲ. (5/7)
2005ರಲ್ಲಿ ಬೈನಾದಲ್ಲಿದ್ದ 1,162 ಕನ್ನಡಿಗ ಕುಟುಂಬಗಳನ್ನು ಬೀದಿಪಾಲು ಮಾಡಲಾಯಿತು. 2014ರಲ್ಲಿ 70 ಕುಟುಂಬ, 2015ರಲ್ಲಿ 157 ಕುಟುಂಬಗಳನ್ನು ಬೈನಾದಲ್ಲಿಯೇ ತೆರವುಗೊಳಿಸಲಾಯಿತು. 2017ರಲ್ಲಿ ಮಂಗೂರ್ ಹಿಲ್ಸ್ ನಲ್ಲಿ 211 ಕುಟುಂಬಗಳನ್ನು, 2019ರಲ್ಲಿ ಝರಿ ಪ್ರದೇಶದಲ್ಲಿದ್ದ 62 ಕುಟುಂಬಗಳನ್ನು ಗೋವಾ ಸರ್ಕಾರ ಒಕ್ಕಲೆಬ್ಬಿಸಿತ್ತು. (6/7)
ಗೋವಾ ಸರ್ಕಾರಕ್ಕೆ ಕರ್ನಾಟಕ ಸರ್ಕಾರ ಮೇಲಿಂದ ಮೇಲೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಕನ್ನಡಿಗರ ಮೇಲೆ ದೌರ್ಜನ್ಯ ನಡೆಸುವುದೇ ಅದರ ದೊಡ್ಡ ಅಜೆಂಡಾ ಆಗಿದೆ. ಹೀಗಾಗಿ ಈ ಸರ್ಕಾರವನ್ನು ಕೂಡಲೇ ವಜಾಗೊಳಿಸಬೇಕು ಎಂದು ಆಗ್ರಹಿಸುತ್ತೇನೆ. (7/7)
ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಒಂದಾಗಿ ಮೊದಲು ಈ ಭಾಗದ ಜನರ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು. ಮಹಾರಾಷ್ಟ್ರದಿಂದ ನಮಗೆ ಬರಬೇಕಾಗಿರುವ ನೀರು ಬರುವಂತೆ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜಕಾರಣಿಗಳು ಚುನಾವಣಾ ಪ್ರಚಾರಕ್ಕೆ ಬರದಂತೆ ತಡೆಯಬೇಕಾಗುತ್ತದೆ. (6/6)
ಈ ಜಿಲ್ಲೆಗಳನ್ನು ಪ್ರತಿನಿಧಿಸುವ ಸಂಸತ್ ಸದಸ್ಯರಿಗೆ ಬಾಯಿ ಇಲ್ಲದಂತಾಗಿದೆ. ಅವರೆಲ್ಲ ಈಗ ಲೋಕಸಭಾ ಚುನಾವಣೆಯ ತಯಾರಿಯಲ್ಲಿ ತೊಡಗಿದ್ದಾರೆ. ರಾಜಕೀಯ ಪಕ್ಷಗಳ ಉನ್ನತ ನಾಯಕರು ಈ ಭಾಗದಿಂದಲೇ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ, ಆದರೆ ಜನರ ಕುಡಿಯುವ ನೀರಿನ ಬವಣೆಯ ಕುರಿತು ಚಕಾರ ಎತ್ತುತ್ತಿಲ್ಲ. ಇದನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ. (5/6)
ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 ಟಿಎಂಸಿ ಹಾಗು ಉಜ್ಜಿನಿ ಜಲಾಶಯದಿಂದ ಭೀಮಾ ನದಿಗೆ 1 ಟಿಎಂಸಿ ನೀರು ಬಿಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಈಗಾಗಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಏಕ್ ನಾಥ್ ಶಿಂಧೆಯವರಿಗೆ ಪತ್ರ ಬರೆದಿದ್ದಾರೆ. ಆದರೆ ಮಹಾರಾಷ್ಟ್ರ ಇದಕ್ಕೆ ಸ್ಪಂದಿಸುತ್ತಿಲ್ಲ. (4/6)
ಬಚಾವತ್ ಆಯೋಗದ ತೀರ್ಪಿನ ಪ್ರಕಾರ ಮಹಾರಾಷ್ಟ್ರ ಸರ್ಕಾರ ರಾಜ್ಯದ ಪಾಲಿನ 15 ಟಿಎಂಸಿ ನೀರು ಕೊಟ್ಟಿಲ್ಲ. ಮಹಾರಾಷ್ಟ್ರದ ಜಲಾಶಯಗಳಲ್ಲಿ ನೀರಿದ್ದರೂ ಕೂಡ ನೀರು ಬಿಡುತ್ತಿಲ್ಲ, ನಮ್ಮ ರಾಜ್ಯದ ಎಲ್ಲ ಪಕ್ಷಗಳ ನಾಯಕರೂ ಒಂದಾಗಿ ಮಹಾರಾಷ್ಟ್ರ ಸರ್ಕಾರದ ಮೇಲೆ ಒತ್ತಡ ಹೇರಿ, ನೀರು ಬಿಡುಗಡೆಯಾಗುವಂತೆ ನೋಡಬೇಕಿತ್ತು. ಆದರೆ ಆ ಕೆಲಸ ಆಗುತ್ತಿಲ್ಲ. (3/6)
ಕಲಬುರ್ಗಿ, ಯಾದಗಿರಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಬರ ತಾಂಡವವಾಡುತ್ತಿದೆ. ನದಿ, ಕೆರೆ, ಹಳ್ಳ, ಬಾವಿಗಳು ಬತ್ತಿಹೋಗಿವೆ. ಜನರಿಗೆ ನೀರಿಲ್ಲ, ಜಾನುವಾರುಗಳು ನೀರು, ಮೇವು ಇಲ್ಲ. ಇಂಥ ಸನ್ನಿವೇಶದಲ್ಲಿ ಜನಪ್ರತಿನಿಧಿಗಳು ಮೊದಲು ಜನರ ಕಣ್ಣೀರು ಒರೆಸುವ ಕೆಲಸ ಮಾಡಬೇಕು. (2/6)
ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಭಾಗಗಳಲ್ಲಿ ತೀವ್ರ ಬರಗಾಲದಿಂದ ಹನಿ ನೀರಿಗೂ ಜನರು ಪರದಾಡುತ್ತಿರುವಾಗ ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ತೊಡಗಿವೆ. ಮೊದಲು ಜನರಿಗೆ ನೀರು ಕೊಡಿ, ಆಮೇಲೆ ನಿಮ್ಮ ಪ್ರಚಾರ ಮಾಡಿಕೊಳ್ಳಿ. ಇಲ್ಲದೇ ಹೋದಲ್ಲಿ ಈ ಭಾಗದಲ್ಲಿ ತೀವ್ರ ಸ್ವರೂಪದ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ. (1/6)
ಕನ್ನಡ ನಾಮಫಲಕ ಜಾಗೃತಿ ಆಂದೋಲನವನ್ನು ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ವಿಸ್ತರಿಸಲು ನಿರ್ಧರಿಸಿದ್ದು, ಎಲ್ಲ ಜಿಲ್ಲಾ, ತಾಲ್ಲೂಕು ಕೇಂದ್ರಗಳಿಗೆ ದೊಡ್ಡ ಮಟ್ಟದ 'ಕನ್ನಡ ಯಾತ್ರೆ'ಯನ್ನು ನಡೆಸಲಿದ್ದೇನೆ. ರಾಜ್ಯದ ಪ್ರತಿಯೊಂದು ನಾಮಫಲಕವೂ ಕನ್ನಡೀಕರಣಗೊಳ್ಳುವವರೆಗೆ ನಮ್ಮ ಆಂದೋಲನ ಮುಂದುವರೆಯಲಿದೆ. (8/8)
ಪೊಲೀಸ್ ಇಲಾಖೆ ಇವತ್ತಿನ ಹೋರಾಟದ ಹಿನ್ನೆಲೆಯಲ್ಲಿ ನಮ್ಮ ಕಾರ್ಯಕರ್ತರ ವಿರುದ್ಧ ಸುಳ್ಳು ಮೊಕದ್ದಮೆ ಹೂಡುವುದು, ಕಿರುಕುಳ ನೀಡುವುದನ್ನು ಮಾಡಕೂಡದು. ಅಂಥದ್ದೇನಾದರೂ ನಡೆದರೆ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟಿಸಬೇಕಾಗುತ್ತದೆ. (7/8)
ಇವತ್ತಿನ ಚಳವಳಿಯ ಸಂದರ್ಭದಲ್ಲಿ ಬೆಂಗಳೂರಿನ ನಾಗರಿಕರಿಗೆ ಆಗಿರಬಹುದಾದ ಸಣ್ಣಪುಟ್ಟ ತೊಂದರೆಗಳಿಗೆ ನಮಗೆ ಬೇಸರವಿದೆ. ಆದರೆ ಬೆಂಗಳೂರಿನಲ್ಲಿ ಕನ್ನಡವನ್ನು, ಕನ್ನಡಿಗರನ್ನು ಉಳಿಸಿಕೊಳ್ಳಲು ಇಂಥ ದೊಡ್ಡ ಪ್ರಮಾಣದ ಚಳವಳಿ ಅಗತ್ಯವಿತ್ತು ಎಂಬುದನ್ನು ಅವರು ಅರ್ಥ ಮಾಡಿಕೊಳ್ಳುತ್ತಾರೆ ಎಂದು ಭಾವಿಸಿದ್ದೇನೆ. (6/8)
ರಾಜ್ಯ ಸರ್ಕಾರ ಫೆ.28ರೊಳಗೆ ನಾಮಫಲಕಗಳನ್ನು ಕನ್ನಡೀಕರಿಸಲು ಆದೇಶಿಸಿದೆ. ಹೀಗಾಗಿ ನಾವು ಫೆ.28ರವರೆಗೆ ಕಾಯುತ್ತೇವೆ. ಆಗಲೂ ಈ ನೆಲದ ಕಾನೂನಿಗೆ, ಈ ನೆಲದ ಭಾಷೆಗೆ ಗೌರವ ನೀಡದವರ ವಿರುದ್ಧ ನಾವು ಇನ್ನೂ ದೊಡ್ಡ ಪ್ರಮಾಣದ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ. (5/8)
ನಮ್ಮ ಪ್ರತಿಭಟನೆ ಶಾಂತಿಯುತವಾಗಿಯೇ ನಡೆದಿದೆ. ಕಾರ್ಯಕರ್ತರ ಗುರಿ ಕೇವಲ ಕನ್ನಡೇತರ ನಾಮಫಲಕಗಳೇ ಆಗಿದ್ದವೇ ವಿನಃ ವ್ಯಕ್ತಿಗಳು, ಸಂಸ್ಥೆಗಳು ಆಗಿರಲಿಲ್ಲ. ಹೀಗಾಗಿ ಯಾವುದೇ ರೀತಿಯ ಹಿಂಸಾತ್ಮಕ ಚಳವಳಿ ನಾವು ನಡೆಸಿರುವುದಿಲ್ಲ. (4/8)